kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

22ನೇ ಅಧ್ಯಾಯ

,
ವಚನ   31

ಯಾಜಕ ಎಲ್ಲಾಜಾರನ ಮಗ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ, “ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆಂದು ಈಗ ಅರಿವಾಯಿತು. ನೀವು ಸರ್ವೇಶ್ವರಸ್ವಾಮಿಗೆ ವಿರುದ್ಧ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಇಸ್ರಯೇಲರನ್ನು ಆತನ ಶಿಕ್ಷಾಹಸ್ತದಿಂದ ತಪ್ಪಿಸಿದಿರಿ,” ಎಂದನು.

Go to Home Page