kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

23ನೇ ಅಧ್ಯಾಯ

,
ವಚನ   1

ಸರ್ವೇಶ್ವರಸ್ವಾಮಿ ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಯೇಲರಿಗೆ ನೆಮ್ಮದಿಯಿತ್ತರು. ಬಹಳ ದಿನಗಳಾದ ತರುವಾಯ ಯೆಹೋಶುವ ಹಣ್ಣುಹಣ್ಣು ಮುದುಕನಾದ.

Go to Home Page