ಈಗ ನಾನು, ಭೂನಿವಾಸಿಗಳೆಲ್ಲರು ಹಿಡಿಯುವ ಹಾದಿಯನ್ನು ಹಿಡಿಯಬೆಕಾಗಿದೆ. ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿವೆ ಎಂಬುದು ನಿಮಗೆ ಮನದಟ್ಟಾಗಿರಲಿ.