ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನಕ್ಕನುಸಾರ ಈಗ ನಿಮಗೆ ಎಲ್ಲಾ ವಿಧದ ಒಳಿತನ್ನೂ ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಎಲ್ಲಾ ತರದ ಕೇಡುಗಳನ್ನು ಬರಮಾಡಿ ತಾವು ಕೊಟ್ಟ ಈ ಚೆಲುವಾದ ನಾಡಿನಿಂದ ನಿಮ್ಮನ್ನು ನಿರ್ಮೂಲ ಮಾಡುವರು.