“ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.