ತಾವು ಮೋಶೆಯ ಮೂಲಕ ಇವರ ಪೂರ್ವಜರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಯೇಲರು ಕೈಗೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕಾಗಿ ಸರ್ವೇಶ್ವರ ಅವರನ್ನು ಉಳಿಸಿದರು.