ಈ ಕಾರಣ ಸರ್ವೇಶ್ವರ ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ವಶಪಡಿಸಿದರು. ಮ್ಲೇಚ್ಛರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿ ಆಗಿದ್ದನು.