ಅನಾತನ ಮಗ ಶಮ್ಗರನ ಕಾಲದಲ್ಲಿ, ಯಾಯೇಲನ ದಿನಗಳಲಿ ನಿಂತುಹೋಯಿತು ಸಂಚಾರ ರಾಜಮಾರ್ಗಗಳಲಿ, ನಡೆದರು ಪಯಣಿಗರು ಸೀಳುದಾರಿಗಳಲಿ.