kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

6ನೇ ಅಧ್ಯಾಯ

,
ವಚನ   4

ಗಾಜಾ ಪ್ರಾಂತ್ಯದವರೆಗೆ ಭೂಮಿಯ ಫಲವನ್ನೆಲ್ಲ ನಾಶ ಮಾಡುತ್ತಿದ್ದರು. ಈ ಕಾರಣ ಇಸ್ರಯೇಲರಿಗೆ ದವಸಧಾನ್ಯವಾಗಲಿ, ಕುರಿದನಕತ್ತೆಗಳಾಗಲಿ ಉಳಿಯುತ್ತಿರಲಿಲ್ಲ.

Go to Home Page