ಸರ್ವೇಶ್ವರ ಅವನನ್ನು ದಿಟ್ಟಿಸಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಯೇಲರನ್ನು ಮಿದ್ಯಾನ್ಯರಿಂದ ಬಿಡಿಸು,” ಎಂದು ಹೇಳಿದರು.