ಈ ಗುಡ್ಡದ ಶಿಖರದಲ್ಲಿ ಸರ್ವೇಶ್ವರನಿಗಾಗಿ ನೇಮಕವಾದ ರೀತಿಯಿಂದ ಒಂದು ಬಲಿಪೀಠವನ್ನು ಕಟ್ಟಿಸು. ನೀನು ಕಡಿದುಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆ ಹೋರಿಯನ್ನು ದಹನ ಬಲಿಯಾಗಿ ಸಮರ್ಪಿಸು,” ಎಂದು ಹೇಳಿದರು.