ಆ ದಿವಸದಲ್ಲಿ ಅವನು, “ಬಾಳನು ತನ್ನ ಬಲಿಪೀಠವನ್ನು ಕೆಡವಿದವನೊಡನೆ ತಾನೇ ವ್ಯಾಜ್ಯ ಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ‘ಯೆರುಬ್ಬಾಳ’ ಎಂದು ಹೆಸರಾಯಿತು.