ಇಗೋ, ಕಣದಲ್ಲಿ ಕುರಿಯ ತುಪ್ಪಟವನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜು ಬಿದ್ದು ನೆಲವೆಲ್ಲಾ ಒಣಗಿದ್ದರೆ ನೀವು ಹೇಳಿದಂತೆಯೇ ಇಸ್ರಯೇಲರನ್ನು ನನ್ನ ಮುಖಾಂತರ ರಕ್ಷಿಸುವಿರೆಂದು ತಿಳಿಯುವೆನು,” ಎಂದು ವಿಜ್ಞಾಪಿಸಿದನು.