kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

7ನೇ ಅಧ್ಯಾಯ

,
ವಚನ   2

ಸರ್ವೇಶ್ವರ ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ; ಏಕೆಂದರೆ ಹಾಗೆ ಒಪ್ಪಿಸಿಕೊಟ್ಟರೆ ಸ್ವಂತ ಶಕ್ತಿಯಿಂದಲೇ ನಮಗೆ ರಕ್ಷಣೆ ಲಭಿಸಿತು ಎಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಬಹುದು.

Go to Home Page