ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಸರ್ವೇಶ್ವರನಿಗೆ ಪರಾಕು” ಎಂದು ಕೂಗಿ