“ನೀವು ದಯವಿಟ್ಟು ಶೆಕೆಮಿನ ಹಿರಿಯರೊಡನೆ ಮಾತಾಡಬೇಕು. ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ? ಎಂದು ಅವರನ್ನು ವಿಚಾರಿಸಬೇಕು; ನಾನು ಅವರ ರಕ್ತಸಂಬಂಧಿಯಾಗಿದ್ದೇನೆಂಬುದನ್ನು ಜ್ಞಾಪಕಪಡಿಸಬೇಕು” ಎಂದು ಕೇಳಿಕೊಂಡನು.