ಶೆಕೆಮಿನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರುವಂತೆಮಾಡಿದರು. ಹೀಗೆ ಯೆರುಬ್ಬಾಳನ ಮಗ ಯೋತಾಮನು ಇವರ ಬಗ್ಗೆ ನುಡಿದ ಶಾಪ ನೆರವೇರಿತು.