ಆಗ ಸರ್ವೇಶ್ವರನ ಆತ್ಮ ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ನಾಡು, ಇವುಗಳಲ್ಲಿ ಸಂಚರಿಸಿ ಮತ್ತೆ ಗಿಲ್ಯಾದಿನ ಮಿಚ್ಫೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.