ಇದಲ್ಲದೆ, ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಸರ್ವೇಶ್ವರನ ಆತ್ಮ ಅವನನ್ನು ಚೇತನಗೊಳಿಸತೊಡಗಿತು.