ಅವನು ಆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಟ್ಟನು.ಆಕೆ, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ. ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುತ್ತೇನೆ,” ಎಂದು ಹೇಳಿ