ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು, ಲಯಿಷಿಗೆ ಹೋಗಿ, ಅಲ್ಲಿ ಸುಖದಿಂದಲೂ ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು ಅವರನ್ನು ಕತ್ತಿಯಿಂದ ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟರು.