ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.