ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು; ನೀವು ಸಾಯುವಲ್ಲೇ ನಾನು ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಲ್ಲಿಯೂ ನಾನು ನಿಮ್ಮನ್ನು ಬಿಟ್ಟಿರಲಾರೆ. ಇಲ್ಲದಿದ್ದರೆ ಸರ್ವೇಶ್ವರ ನನಗೆ ತಕ್ಕ ದಂಡನೆಯನ್ನು ವಿಧಿಸಲಿ!” ಎಂದು ಬೇಡಿಕೊಂಡಳು.