ಶಿಲೋವಿನಲ್ಲಿ ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ ಹನ್ನಳು ಎದ್ದು ಸರ್ವೇಶ್ವರನ ಮಂದಿರಕ್ಕೆ ಬಂದಳು. ಯಾಜಕ ಏಲಿಯನು ಆ ಮಂದಿರದ ದ್ವಾರದ ನಿಲುವು ಪಟ್ಟಿಗಳ ಬಳಿ ಒಂದು ಪೀಠದ ಮೇಲೆ ಕುಳಿತಿದ್ದನು.