ಅದನ್ನು ಮಾಂಸ ಬೇಯುತ್ತಿದ್ದ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದೆಲ್ಲವನ್ನು ಯಾಜಕನಿಗೆಂದು ಹೇಳಿ ತೆಗೆದುಕೊಳ್ಳುತ್ತಿದ್ದನು. ಶಿಲೋವಿಗೆ ಬರುವ ಇಸ್ರಯೇಲರೆಲ್ಲರಿಗು ಹೀಗೆಯೇ ಮಾಡುತ್ತಿದ್ದರು.