kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

5ನೇ ಅಧ್ಯಾಯ

,
ವಚನ   11

ದೇವರ ಹಸ್ತ ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿ,” ಎಂದು ಕೇಳಿಕೊಂಡರು.

Go to Home Page