ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಬೆಳೆಯನ್ನು ಕೊಯ್ಯುತ್ತಿದ್ದರು. ಕಣ್ಣೆತ್ತಿ ಸರ್ವೇಶ್ವರನ ಮಂಜೂಷವನ್ನು ನೋಡಿ ಬಹಳ ಸಂತೋಷಪಟ್ಟರು.