ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು. ಬಲಿಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ,