ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.