ಅವರು ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಆಗ ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್ ರಾಜನಿಗೂ ಮಾರಿಬಿಡಲಾಯಿತು. ಇವರು ದಂಡೆತ್ತಿ ಬಂದು ಅವರೊಡನೆ ಯುದ್ಧಮಾಡಿದರು.