ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .