ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು.