ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಎಲ್ಲವನ್ನು ವಿವೇಕದಿಂದ ಮಾಡಿ ಯಶಸ್ಸು ಪಡೆಯುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇದರಿಂದ ಎಲ್ಲ ಅಧಿಕಾರಿಗಳಿಗೂ ಜನಸಾಮಾನ್ಯರಿಗೂ ಸಂತೋಷವಾಯಿತು.