ಅವನು, “ನಾನು ಹೋಗಿ ಆ ಫಿಲಿಷ್ಟಿಯರ ಮೇಲೆ ದಾಳಿಮಾಡಲೆ?” ಎಂದು ಸರ್ವೇಶ್ವರನನ್ನು ಕೇಳಿದನು. ಸರ್ವೇಶ್ವರ ಅವನಿಗೆ, “ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಕೆಯೀಲಾ ಊರನ್ನು ರಕ್ಷಿಸು,” ಎಂದು ಉತ್ತರಕೊಟ್ಟರು.