ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದಮೇಲೆ ದಾವೀದನೂ ಹೊರಗೆ ಬಂದು, “ಅರಸರೇ, ನನ್ನ ಒಡೆಯರೇ,” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಿದನು. ಆಗ ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ,