kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

24ನೇ ಅಧ್ಯಾಯ

,
ವಚನ   10

ಇಂದು ಈ ಗವಿಯಲ್ಲಿ ಸರ್ವೇಶ್ವರ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೆಂಬುದು ಈಗ ನಿಮಗೆ ಗೊತ್ತಾಗಿರಬೇಕು. ನಿಮ್ಮನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಸರ್ವೇಶ್ವರನಿಂದ ಅಭಿಷಿಕ್ತರಾದ ನನ್ನ ಒಡೆಯರ ಮೇಲೆ ಕೈಯೆತ್ತುವುದಿಲ್ಲ,’ ಎಂದು ಹೇಳಿ ನಿಮ್ಮನ್ನು ಉಳಿಸಿದೆ.

Go to Home Page