ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದು ಇಲ್ಲವೆಂದೂ ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದು ಹಾಕುವುದಿಲ್ಲವೆಂದೂ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡು,” ಎಂದು ಬೇಡಿಕೊಂಡನು. ಹಾಗೆಯೇ ದಾವೀದನು ಪ್ರಮಾಣ ಮಾಡಿದನು.