ಅವನು ಹತ್ತುಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮಸಮಾಚಾರವನ್ನು ವಿಚಾರಿಸಿರಿ.