ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.