ಆದ್ದರಿಂದ ನೀನೂ ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ ನಾಳೆ ಬೆಳಿಗ್ಗೆ ಎದ್ದು ಹೊತ್ತುಮೂಡಿದ ಕೂಡಲೆ ಹಿಂದಿರುಗಿಹೋಗಿ,” ಎಂದು ಹೇಳಿದನು.