kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

30ನೇ ಅಧ್ಯಾಯ

,
ವಚನ   8

ಆಗ ದಾವೀದನು ಸರ್ವೇಶ್ವರನನ್ನು, “ನಾನು ಆ ದಾಳಿಕಾರರನ್ನು ಬೆನ್ನಟ್ಟಬಹುದೇ? ಅವರು ನನಗೆ ವಶವಾಗುವರೇ?” ಎಂದು ಕೇಳಿದನು. “ಬೆನ್ನಟ್ಟು, ಅವರು ನಿನ್ನ ವಶವಾಗುವರು, ನೀನು ನಿನ್ನವರೆಲ್ಲರನ್ನೂ ಬಿಡಿಸಿಕೊಂಡು ಬರುವೆ,” ಎಂದು ಉತ್ತರಕೊಟ್ಟನು ಸರ್ವೇಶ್ವರ.

Go to Home Page