“ಕಾಲವು ಪರಿಪಕ್ವವಾಗಿದೆ, ದೇವರ ಸಾಮ್ರಾಜ್ಯವು ಸಮೀಪಿಸಿದೆ; ಪಶ್ಚಾತ್ತಾಪಪಟ್ಟು ಪಾಪಜೀವನಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ. ಶುಭಸಂದೇಶದಲ್ಲಿ ವಿಶ್ವಾಸವಿಡಿ,” ಎಂದು ಘೋಷಿಸಿದರು.