ಯೇಸುಸ್ವಾಮಿ ಪುನಃ ಗಲಿಲೇಯ ಸರೋವರದ ತೀರಕ್ಕೆ ಹೋದರು. ಜನರ ಗುಂಪು ಅವರನ್ನು ಸುತ್ತುಗಟ್ಟಿತು. ಯೇಸು ಅವರಿಗೆ ಪ್ರಬೋಧಿಸಿದರು.