ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?’ ಎಂದು ಅವರನ್ನು ಕೇಳಿದರು.