“ಸಬ್ಬತ್ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ.