kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

4ನೇ ಅಧ್ಯಾಯ

,
ವಚನ   18

ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ. ಆದರೆ ಅವರೊಳಗೆ ಇರುವ ಪ್ರಾಪಂಚಿಕ ಚಿಂತನೆಗಳೂ ಐಶ್ವರ್ಯದ ವ್ಯಾಮೋಹಗಳೂ ಇನ್ನಿತರ ಅಭಿಲಾಷೆಗಳೂ ದೇವರ ಸಂದೇಶವನ್ನು ಅದುಮಿ, ಅದು ಫಲಬಿಡದಂತೆ ಮಾಡುತ್ತವೆ. ಇವರೇ ಮುಳ್ಳುಪೊದೆಗಳ ನಡುವೆ ಬಿದ್ದ ಬೀಜಕ್ಕೆ ಅನುರೂಪ ಆದವರು.

Go to Home Page