ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು.