ಎದುರುಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಹಾಕಿ ದಣಿದುಹೋಗಿದ್ದರು. ಇದನ್ನು ಕಂಡ ಯೇಸು ಸರೋವರದ ನೀರಿನ ಮೇಲೆ ನಡೆದುಕೊಂಡು ಅವರ ಕಡೆಗೆ ಬಂದು, ಅವರನ್ನು ದಾಟಿ ಮುಂದೆ ಹೋಗುವುದರಲ್ಲಿದ್ದರು.