ಆಗ ಯೇಸು ಹಿಂದಕ್ಕೆ ತಿರುಗಿ, ತಮ್ಮ ಶಿಷ್ಯರನ್ನು ನೋಡಿ, ಪೇತ್ರನನ್ನು ಗದರಿಸುತ್ತಾ, “ಸೈತಾನನೇ, ತೊಲಗು ಇಲ್ಲಿಂದ; ನಿನ್ನ ಈ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.