ಅದಕ್ಕೆ ಅವರು, “ ‘ಎಲೀಯನು ಮೊದಲು ಬಂದು ಎಲ್ಲವನ್ನೂ ಸಜ್ಜುಗೊಳಿಸುವನೆಂಬುದೇನೋ ನಿಜ. ಆದರೂ ನರಪುತ್ರನು ಜನರಿಂದ ತೀವ್ರಯಾತನೆಯನ್ನು ಅನುಭವಿಸಿ ಅವರಿಂದ ತಿರಸ್ಕೃತನಾಗಬೇಕು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆಯಲ್ಲವೆ; ಇದು ಹೇಗೆ?